ಬ್ರೇಕಿಂಗ್ ನ್ಯೂಸ್
14-04-22 09:15 pm HK Desk news ಕರ್ನಾಟಕ
ತುಮಕೂರು, ಎ.14: ನಾನು ಸಚಿವ, ಶಾಸಕ, ಡಿಸಿಎಂ ಆಗಿದ್ದೇನೆ. ರಾಜ್ಯದಲ್ಲಿ ನಂಬರ್ ಟು ಪೊಸಿಶನ್ ಹೋಗಿದ್ದೇನೆ. ಆದ್ರೂ ನನನ್ನು ದೇವಸ್ಥಾನದೊಳಗೆ ಸೇರಿಸಲ್ಲ. ಹೀಗೆಂದು ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಯ ಬಗ್ಗೆ ಬೇಜಾರು ಮಾತಾಡಿದ್ದಾರೆ, ಮಾಜಿ ಡಿಸಿಎಂ ಜಿ.ಪರಮೇಶ್ವರ್.
ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಸಂದರೂ, ಜಾತಿ ವ್ಯವಸ್ಥೆಯನ್ನು ತೊಲಗಿಸಲು ಪಣ ತೊಟ್ಟು ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ನೀಡಿದರೂ ನಮ್ಮಲ್ಲಿ ಸ್ಥಿತಿ ಬದಲಾಗಿಲ್ಲ. ನಾನು ದಲಿತ ಎಂಬ ಕಾರಣಕ್ಕೆ ದೇವಾಲಯದ ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಬಹಿರಂಗವಾಗಿಯೇ ಪರಮೇಶ್ವರ್ ಬೇಸರ ಹೊರಗೆ ಹಾಕಿದ್ದಾರೆ.
ನಾನು ಹಲವು ದೇಶಗಳನ್ನು ಸುತ್ತಾಡಿ ಬಂದಿದ್ದೇನೆ, ನಾನು ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ, ರಾಜ್ಯದ ಅಧಿಕಾರ ಕೇಂದ್ರದಲ್ಲಿ ನಂಬರ್ ಟು ಆಗಿದ್ದೇನೆ. ಆದರೆ ನನಗೆ ದೇವಸ್ಥಾನಕ್ಕೆ ಸೇರಿಸಲ್ಲ. ನಾನು ದೇವಸ್ಥಾನಕ್ಕೆ ಹೋದ್ರೆ ಸ್ವಲ್ಪ ಸ್ವಲ್ಪ ಅಲ್ಲೇ ನಿಂತುಕೊಳ್ಳಿ ಎಂದು ಹೇಳಿ ಮಂಗಳಾರತಿ ತಟ್ಟೆ ತಂದು ಬಿಡ್ತಾರೆ. ನಾನು ಎಲ್ಲಿ ದೇವಾಲಯದೊಳಗೆ ಬಂದು ಬಿಡ್ತೀನೋ ಅಂತ ಹೀಗೆ ಮಾಡ್ತಾರೆ. ಇಂತಹ ಪರಿಸ್ಥಿತಿ ಈಗಲೂ ಸಮಾಜದಲ್ಲಿದೆ. ಅಂಬೇಡ್ಕರ್ ಹೆಸರಲ್ಲಿ ಜಯಂತಿ ಆಚರಣೆ ಮಾಡುತ್ತೇವೆ. ಆದರೆ ಜಾತಿ ವ್ಯವಸ್ಥೆಯ ತಾರತಮ್ಯ ಬದಲಾಗದ ಹೊರತು ಅಂಬೇಡ್ಕರ್ ಹೆಸರಲ್ಲಿ ಕಾರ್ಯಕ್ರಮ ಮಾಡಿ ಪ್ರಯೋಜನ ಇಲ್ಲ ಎಂದು ಕಾರ್ಯಕ್ರಮದ ವೇದಿಕೆ ಭಾಷಣದಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.
A minister, a legislator, a DCM and gone to the number two position in the state, And it is not included in the temple. Former DCM G.Parameshwar said that the caste system is rooted in the society.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm