ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm