ಬ್ರೇಕಿಂಗ್ ನ್ಯೂಸ್
16-04-22 10:24 pm HK Desk news ಕರ್ನಾಟಕ
ಹೊಸಪೇಟೆ, ಎ.16 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಆಗಿದ್ದನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಗಾಯಾಳುಗಳಿಗೆ ಬಿಟ್ಟುಕೊಟ್ಟು ತಾನು ಬೈಕ್ನಲ್ಲಿ ತೆರಳಿ ಸುದ್ದಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ,
ಹೊಸಪೇಟೆ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಕಾರಣಿ ಸಭೆ ನಡೆಯುವ ಜಾಗಕ್ಕೆ ಅಲ್ಲಿಂದ ಐದು ಕಿಮೀ ದೂರ ಇದ್ದುದರಿಂದ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಬ್ಬರ ಬೈಕಿನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಸ್ಥಳದಲ್ಲಿದ್ದ ಬೈಕ್ ಸವಾರನ ಜೊತೆಗೆ ಹಿಂಬದಿಯಲ್ಲಿ ಕುಳಿತು ಬಿಜೆಪಿ ಕಾರ್ಯಕಾರಿಣಿ ಸಭೆ ತಲುಪಿದ್ದು ಸಚಿವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
The Central Minister Shobha Karandlaje is going to have a car accident when the BJP efficiator walked to the BJP efficiency meeting in the Hidepace and gave his government vehicle into the bike.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm