ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm