ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 03:50 pm
HK News Staffer
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm