ಬ್ರೇಕಿಂಗ್ ನ್ಯೂಸ್
19-04-22 07:55 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.19: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಗಲಭೆ ಪ್ರಕರಣದಲ್ಲಿ ಬಂಧಿತರ ಬಿಡುಗಡೆಗಾಗಿ ಮತ್ತೊಂದು ಹೋರಾಟಕ್ಕೆ ತಯಾರಿ ನಡೆಸಿರುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕೈದಿಗಳನ್ನು ರಾತ್ರೋರಾತ್ರಿ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಬಂಧಿತರ ಬಿಡುಗಡೆಗೆ ಆಗ್ರಹಿಸಿ ಕೆಲವು ಸಂಘಟನೆಗಳು ಹೋರಾಟಕ್ಕೆ ಮುಂದಾಗಿರುವ ಮಾಹಿತಿಗಳಿವೆ. ಹೀಗಾಗಿ ಏಕಾಏಕಿ ಆರೋಪಿಗಳನ್ನು ಕಲಬುರಗಿಯ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ರವಾನಿಸಲಾಯಿತು.

ಸುಮಾರು 88 ಜನರನ್ನು ಕಲಬುರಗಿ ಜೈಲಿಗೆ ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಆರೋಪಿಗಳನ್ನ ಸ್ಥಳಾಂತರಿಸಲಾಗಿದ್ದು, ಬಂಧಿತರೆಲ್ಲರಿಗೂ ಹುಬ್ಬಳ್ಳಿಯ 4ನೇ ಜೆಎಮ್ಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಪೊಲೀಸರು ಮತ್ತೆ 14 ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.
ಇದೇ ವೇಳೆ, ಪೊಲೀಸ್ ವಾಹನದ ಮೇಲೆ ಹತ್ತಿದ್ದ ಮೌಲ್ವಿಯ ಪತ್ತೆಗೆ ಕಾರ್ಯಾಚರಣೆ ನಡೆದಿದೆ. ಅಲ್ಲದೆ, ಗಲಭೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಅಲ್ತಾಫ್ ಅಳ್ಳೂರ ಮಾಹಿತಿ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
The Karnataka Police have launched a hunt for a Maulvi for delivering hate speech and instigating a mob to indulge in large-scale violence after an objectionable post appeared on social media, police said on Tuesday.Maulvi Waseem went missing after finding out that the police are after him.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm