ಬ್ರೇಕಿಂಗ್ ನ್ಯೂಸ್
20-04-22 03:52 pm HK Desk news ಕರ್ನಾಟಕ
ಕಾರ್ಕಳ, ಎ.20: ಬಾಯ್ ಫ್ರೆಂಡ್ ತನ್ನ ಕರೆ ಸ್ವೀಕರಿಸಿಲ್ಲ ಎಂದು ನೊಂದ 19 ವರ್ಷದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಸಂತೆಕಟ್ಟೆಯಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಮೂಡಿಗೆರೆ ಮೂಲದ ಕುಸುಮಾ(19) ಮೃತ ಯುವತಿ. ಆಕೆ ಹೆಬ್ರಿಯ ಸಂತೆಕಟ್ಟೆಯಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಕುಸುಮಾ, ಹೆಬ್ರಿಯ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಎ.19ರಂದು ಯುವಕನಿಗೆ ಫೋನ್ ಕರೆ ಮಾಡಿದ್ದು, ಆತ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ.
ಅಷ್ಟಕ್ಕೇ ನೊಂದ ಯುವತಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಸಾವಿಗೆ ಶರಣಾಗಿದ್ದಾಳೆ. ವಿಷ ಸೇವಿಸಿದ್ದನ್ನು ತಿಳಿದ ಸ್ಥಳೀಯರು ಯುವತಿಯನ್ನು ಕೂಡಲೇ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old girl committed suicide by consuming poison because her boyfriend did not respond to her call at Hebri, Santhekatte here on April 19. The Deceased has been identified as Kusuma (19), a native of Mudigere in Chikkamagaluru District. She was working as a home nurse at Hebri, Santhekatte.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 03:50 pm
HK News Staffer
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm