ಬ್ರೇಕಿಂಗ್ ನ್ಯೂಸ್
21-04-22 11:03 am Bengaluru Correspondent ಕರ್ನಾಟಕ
ಬೆಂಗಳೂರು, ಎ.21: ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡೆಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಎ.19ರಂದು ಸಭೆ ನಡೆದಿದ್ದು ಕಂಬಳ ಅಸೋಸಿಯೇಷನ್ ರಚನೆಗೆ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದ್ದಾರೆ.
Plan for implementation of State level kambala association, Manjunath Bhandary name makes sound
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm