ಬ್ರೇಕಿಂಗ್ ನ್ಯೂಸ್
22-04-22 03:13 pm HK Desk news ಕರ್ನಾಟಕ
ಶಿವಮೊಗ್ಗ, ಎ.22 : ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಠಿಣ ಕ್ರಮಕ್ಕೆ ಮೊದಲೇ ಸಲಹೆ ನೀಡಿದ್ದೆ. ರಾಜ್ಯದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಒಂದು ವರ್ಷ ಪೂರ್ತಿ ಇದೇ ನಡೆಯುತ್ತದೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಪಕ್ಷ ಹೊರಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ನಡೆಸುವವರು ಕಾಣದ ಕೈಗಳು ಆಡಿಸಿದಂತೆ ಆಡಳಿತ ನಡೆಸುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ಸಿನ ಒಂದು ಗುಂಪು ಸಾಥ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಗಲಭೆ, ಗಲಾಟೆ ನಡೆಯುತ್ತಿದ್ದು ಅದನ್ನು ತಡೆಯಲು ಸರಕಾರ ಸಂಪೂರ್ಣ ವಿಫಲವಾಗಿದೆ. ಯಾರೆಲ್ಲ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೋ ಮೊದಲು ಅವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆಗಳ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಪರ್ಸೇಂಟೆಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸರಕಾರದ ಹಣ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೇಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ರೀತಿಯ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ ಎಂದು ಪ್ರಶ್ನೆ ಮಾಡಿದ್ದಾರೆ.
Bjp is trying to set Karnataka on fire slams HD Kumarswami.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm