ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.
ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm