ಬ್ರೇಕಿಂಗ್ ನ್ಯೂಸ್
28-04-22 05:49 pm Bengalore Correspondnt ಕರ್ನಾಟಕ
ಬೆಂಗಳೂರು, ಏ 28: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 150 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಥಾಯ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಮೊದಲೇ ಟೈರ್ ಸ್ಪೋಟಗೊಂಡಿದೆ. ಪೈಲೆಟ್ ವಿಮಾನವನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡುವಲ್ಲಿ ಸಫಲರಾಗಿದ್ದಾರೆ.
ಟಿಜಿ 325 ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿತ್ತು. ಏಪ್ರಿಲ್ 26ರಂದು 11.32ರ ಸುಮಾರಿಗೆ ಲ್ಯಾಂಡ್ ಆಗುವಾಗ ಟೈರ್ ಸ್ಫೋಟಗೊಂಡಿದೆ. ವಿಮಾನ ನಿಲ್ದಾಣದ ಸಿಬ್ಭಂದಿ ತಕ್ಷಣ ವಿಮಾನವನ್ನು ಸುರಕ್ಷಿತ ಪ್ರದೇಶಕ್ಕೆ ತೆಗೆದುಕೊಂಡು ಹೋದರು.
ವಿಮಾನಯಾನ ಸಂಸ್ಥೆಯ ತಾಂತ್ರಿಕ ತಂಡ ಬುಧವಾರ ಸಂಜೆ ಹೊಸ ಟೈರ್ ಜೊತೆ ಬೆಂಗಳೂರಿಗೆ ಆಗಮಿಸಿತು. ವಿಮಾನವನ್ನು ಪರಿಶೀಲನೆ ನಡೆಸಿತು. ಏಪ್ರಿಲ್ 28ರಂದು ಈ ವಿಮಾನ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹಾರಾಟ ನಡೆಸಿದೆ.
ವಿಮಾನದ ಹಿಂಬದಿಯ ಒಂದು ಟೈರ್ ಸ್ಫೋಟಗೊಂಡರೂ ಸಹ ಪೈಲೆಟ್ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ್ದಾರೆ. ಇದರಿಂದಾಗಿ 150 ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಮಾನ ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹೊರಡಬೇಕಿತ್ತು. ಟೈರ್ ಸ್ಫೋಟಗೊಂಡ ಕಾರಣ ವಿಮಾನ ರದ್ದುಗೊಂಡಿತು. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಕಾಯುವಂತಾಯಿತು.
Passengers on a Thai Airways flight from Bangkok had a close call recently when the plane’s tyre burst while it was landing at the Kempegowda International Airport. The harrowing incident went unnoticed by the pilot who and it was the ground staff at the KIA who saw something was amiss. It took place on Tuesday night after the Thai national carrier flying from Bangkok.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 02:46 pm
HK News Staffer
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm