ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 02:46 pm
HK News Staffer
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm