ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm