ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm