ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 02:46 pm
HK News Staffer
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm