ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm