ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 02:46 pm
HK News Staffer
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm