ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm