ಬ್ರೇಕಿಂಗ್ ನ್ಯೂಸ್
01-05-22 08:34 pm HK Desk News ಕರ್ನಾಟಕ
ಪುತ್ತೂರು, ಮೇ 1: ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿ ಮನಕರಗಿದ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜಿ, ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ನೀಡಿದ್ದಾರೆ.
ಕಾಶ್ಮೀರಿ ಪಂಡಿತರು ತಮ್ಮ ಮೂಲ ಊರನ್ನು ಬಿಟ್ಟು ದೇಶಾದ್ಯಂತ ನೆಲೆ ಕಂಡುಕೊಂಡಿದ್ದಾರೆ. ಅವರನ್ನು ಪೈಶಾಚಿಕವಾಗಿ ಹಿಂಸಿಸಿ ಊರು ಬಿಡುವಂತೆ ಮಾಡಿದ ಚಿತ್ರಣವನ್ನು ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರವನ್ನು ವೀಕ್ಷಿಸಿದ ಬಳಿಕ ಕಾಶ್ಮೀರ ಮತ್ತು ಜಮ್ಮುವಿಗೆ ತೆರಳಿ, ಅಲ್ಲಿನ ಚಿತ್ರಣ ನೋಡಿ ಬಂದಿದ್ದ ಸುಬ್ರಹ್ಮಣ್ಯ ನಟ್ಟೋಜಿಯವರು ತಮ್ಮ ಅಂಬಿಕಾ ವಿದ್ಯಾಲಯದಲ್ಲಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಆಫರ್ ಪ್ರಕಟಿಸಿದ್ದಾರೆ.
ಸದ್ಯಕ್ಕೆ ಆರನೇ ತರಗತಿಯಿಂದ ಪದವಿ ಹಂತದ ವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಪ್ರಕಟಿಸಿದ್ದಾರೆ. ಅಲ್ಲದೆ, ತಮ್ಮ ವಿದ್ಯಾಲಯದಲ್ಲಿ ಅಡ್ಮಿಶನ್ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಉಚಿತ ಹಾಸ್ಟೆಲ್ ಸೌಲಭ್ಯವನ್ನೂ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಉಚಿತ ಯೋಜನೆಯಡಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಅಂಬಿಕಾ ವಿದ್ಯಾಲಯದಲ್ಲಿ ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 80 ಸಾವಿರ ವೆಚ್ಚ ತಗಲುತ್ತದೆ. ಇತರ ವೆಚ್ಚ 50 ಸಾವಿರ ಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ನಟ್ಟೋಜಿ ತಿಳಿಸಿದ್ದಾರೆ.
Kashmir Files movie effect, free education to Kashmir pundits children at Puttur in Ambike college.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm