ಬ್ರೇಕಿಂಗ್ ನ್ಯೂಸ್
03-08-20 05:14 am Bangalore Correspondent ಕರ್ನಾಟಕ
ಬೆಂಗಳೂರು (ಆ.3): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ಅವರ ಪುತ್ರಿ ಪದ್ಮಾವತಿ ಅವರಿಗೂ ಸೋಂಕು ತಗುಲಿದೆ.
ಭಾನುವಾರ ರಾತ್ರಿ ನಡೆಸಿದ ಪರೀಕ್ಷೆ ವೇಳೆ ಪದ್ಮಾವತಿ ಅವರಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಅವರನ್ನೂ ಸಹ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯ 5ನೇ ಮಹಡಿಯ ವಿಶೇಷ ವಾರ್ಡ್ ನಲ್ಲಿ ಸಿಎಂ ಯಡಿಯೂರಪ್ಪ ದಾಖಲಾಗಿದ್ದು, ಪಕ್ಕದ ವಿಶೇಷ ವಾರ್ಡ್ ನಲ್ಲಿ ಪುತ್ರಿ ಪದ್ಮಾವತಿ ಅವರು ದಾಖಲಾಗಿದ್ದಾರೆ. ಪುತ್ರಿ ಪದ್ಮಾವತಿ ಅವರೇ ತಂದೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಅಲ್ಲದೆ ಪದ್ಮಾವತಿ ಅವರು ಫೋನ್ ಮೂಲಕ ಕುಟುಂಬದವರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಸಿಎಂ ಪುತ್ರ ವಿಜಯೇಂದ್ರ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅವರ ವರದಿ ನೆಗೆಟಿವ್ ಬಂದಿದೆ. ಆದರೆ ಪುತ್ರಿ ಪದ್ಮಾವತಿ ಅವರಿಗೆ ಪಾಸಿಟಿವ್ ಬಂದಿದೆ. ಸಿಎಂಗೆ ಹಾಗೂ ಪುತ್ರಿಗೆ ಸೋಂಕು ತಗುಲಿದ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ವಿಜಯೇಂದ್ರ ಅವರು 1 ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ.
ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದರು. ಸಿಎಂ ಸಹ ಚಿಕಿತ್ಸೆಗಾಗಿ ಎಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm