ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm