ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm