ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm