ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm