ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm