ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm