ಬ್ರೇಕಿಂಗ್ ನ್ಯೂಸ್
10-05-22 11:55 am HK Desk News ಕರ್ನಾಟಕ
ಹಾಸನ, ಮೇ 10: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಚನ್ನರಾಯಪಟ್ಟಣ ಪುರಸಭೆಯ ಸದಸ್ಯ ಸಿ.ಎನ್. ಶಶಿಧರ್ ಎಂಬವರನ್ನು ಬಂಧಿಸಲಾಗಿದ್ದು ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಶಶಿಧರ್ ಅವರನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್ಗೆ ಕೆಲಸ ಕೊಡಿಸಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಧರ್ ಬಂಧನ ನಡೆದಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶಶಿಧರ್ ನಂತರದ ದಿನಗಳಲ್ಲಿ ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡಿದ್ದರು. ಶಶಿ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿಯನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪಿಎಸ್ಐ ಆಗಿ ಆಯ್ಕೆಯಾಗಿದ್ದ ವೆಂಕಟೇಶ್ ಮತ್ತು ಅವರ ತಂದೆ ಚಂದ್ರಶೇಖರ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಡೀಲ್ ಕುದುರಿಸಿರುವ ಆರೋಪದ ಶಶಿಧರ್ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈಗ ಹಗರಣದ ವ್ಯಾಪ್ತಿ ಹಾಸನ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ತಾಲ್ಲೂಕಿಗೆ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಹ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
The third JMFC court in Kalaburagi on Monday remanded Divya Hagaragi, Jyothi Patil and Sridhar Pawar in judicial custody for 14 days. The police custody of the three ended on Monday.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm