ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm