ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.
ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm