ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.

ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm