ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm