ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm