ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm