ಬ್ರೇಕಿಂಗ್ ನ್ಯೂಸ್
11-05-22 05:37 pm HK Desk News ಕರ್ನಾಟಕ
ಹುಬ್ಬಳ್ಳಿ, ಮೇ 11 : ಪಾಕಿಸ್ತಾನ ಮೂಲದ ಉಗ್ರನೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಉಪವಾಸದ ನೆಪದಲ್ಲಿ ಹುಚ್ಚಾಟ ನಡೆಸಿದ್ದಾನೆ. ತನ್ನ ಬೇಡಿಕೆ ಮುಂದಿಟ್ಟು ಏಳು ದಿನಗಳಿಂದ ಉಪವಾಸ ನಡೆಸಿದ್ದು ಆಸ್ಪತ್ರೆ ಸೇರಿದ್ದಾನೆ.
ಪಾಕಿಸ್ತಾನದ ಉಗ್ರ ಮೊಹಮ್ಮದ್ ಫಹಾದ್ (42) ಆಸ್ಪತ್ರೆ ಸೇರಿದ ಉಗ್ರ. ಮೈಸೂರಿನ ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರ ಫಹಾದ್, 2006ರ ಅಕ್ಟೋಬರ್ 26ರಲ್ಲಿ ಬಂಧನಕ್ಕೆ ಒಳಗಾಗಿದ್ದ.
ಮೈಸೂರು ಜೈಲಿನಲ್ಲಿದ್ದ ಫಹಾದ್ ನನ್ನು ಕಳೆದ ವರ್ಷ ಧಾರವಾಡ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಪ್ರಕರಣದ ತನಿಖೆ ಶೀಘ್ರವಾಗಿ ಪೂರ್ತಿ ಮಾಡಬೇಕು. ತನ್ನ ಸಹಚರರು ಇರುವ ಬೆಂಗಳೂರು ಅಥವಾ ಕಾಶ್ಮೀರ ಜೈಲಿಗೆ ಸ್ಥಳಾಂತರಿಸಬೇಕು. ಬೇರೆ ಖೈದಿಗಳ ಜೊತೆಗೆ ಬೆರೆಯುವ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಉಗ್ರ, ಇದಕ್ಕಾಗಿ ಕಳೆದ ಏಳು ದಿನಗಳಿಂದ ಉಪವಾಸ ನಡೆಸುತ್ತಿದ್ದ. ಆಮೂಲಕ ಪರೋಕ್ಷವಾಗಿ ಜೈಲಿನ ಅಧಿಕಾರಿಗಳಿಗೆ ಒತ್ತಡ ಹೇರಿದ್ದ. ಉಪವಾಸದ ಕಾರಣ ಮಾನಸಿಕ ಸ್ಥಿಮಿತ ಕಳೆದುಕೊಂಡಿಕೊಂಡಿರುವ ಫಹಾದ್ ಗೆ ಹುಬ್ಬಳ್ಳಿಯ ಕಿಮ್ಸ್ ಬಂಧಿಖಾನೆ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗಿದೆ.
Pakistan based suspected terrorist at Dharwad jail has begun a hunger strike and developed health issues at the jail. For treatment, he has been shifted to KIMS hospital in Hubballi. Mohammad Fahad, a Pakistan national, is a suspected member of the banned Al-Badr terror outfit. He entered India with forged documents with the help of a few people in Kerala.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm