ಬ್ರೇಕಿಂಗ್ ನ್ಯೂಸ್
11-05-22 06:33 pm HK Desk News ಕರ್ನಾಟಕ
ಮಂಡ್ಯ, ಮೇ 11 : ಪಿಎಸ್ಐ ನೇಮಕಾತಿ ಪರೀಕ್ಷೆಗೆ ಹಗರಣ ಸಂಬಂಧಿಸಿ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಯೂತ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಶರತ್ ರಾಮಣ್ಣ ಬಂಧಿತ ವ್ಯಕ್ತಿ.
ಶ್ರವಣಬೆಳಗೊಳದಲ್ಲಿ ಪಿಎಸ್ಐ ಪರೀಕ್ಷೆ ಬರೆದು ಸಿಕ್ಕಿಬಿದ್ದ ಆರೋಪಿ ಪರವಾಗಿ ಮಧ್ಯವರ್ತಿಯಾಗಿ ಶರತ್ ರಾಮಣ್ಣ ಕೆಲಸ ಮಾಡಿದ್ದ ಎನ್ನಲಾಗುತ್ತಿದೆ. ಆರೋಪದ ಹಿನ್ನೆಲೆ ಶರತ್ ರಾಮಯ್ಯನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




ಶರತ್ ಬಂಧನ ಬೆನ್ನಲ್ಲೇ ಕಾಂಗ್ರೆಸ್ ನಾಯಕರೊಂದಿಗೆ ತೆಗೆಸಿಕೊಂಡಿದ್ದ ಫೋಟೊಗಳು ವೈರಲ್ ಆಗಿವೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಮುಜುಗರಕ್ಕೆ ಒಳಗಾಗುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಮಂಡ್ಯಕ್ಕೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಲ್ಲಿ ಕೇಳಿದಾಗ, ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಬೇಕು. ಇದರಲ್ಲಿ ರಾಜಿಯ ಮಾತೇ ಇಲ್ಲ. ಯಾವುದೇ ಪಕ್ಷದ ನಾಯಕರಿದ್ದರೂ ಅರೆಸ್ಟ್ ಮಾಡಬೇಕು. ಬಂಧಿಸಿದ್ದು ಒಳ್ಳೆಯ ವಿಚಾರ ಎಂದು ಹೇಳಿದ್ದಾರೆ.
The CID is conducting an ongoing investigation into the PSI scam. The CID has detained a Congress leader in Mandya for this backdrop.President of Mandalaya Nagamangala Youth Congress Taluk. Sarath Ramanna is accused of illegally operating on behalf of PSI. It is also alleged that he was a mediator in the matter of PSI work. Sarath Ramaiah has been taken into custody by CID authorities on these charges. Are currently investigating.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm