ಬ್ರೇಕಿಂಗ್ ನ್ಯೂಸ್
11-05-22 10:39 pm HK Desk News ಕರ್ನಾಟಕ
ಶಿವಮೊಗ್ಗ, ಮೇ 11 :ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಕರೆಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ಪುನಾರಚನೆ ವಿಚಾರದಲ್ಲಿ ದೆಹಲಿಗೆ ತೆರಳಿದ್ದಾರೆ. ಮುಖ್ಯಮಂತ್ರಿ ದೆಹಲಿಯಲ್ಲಿ ಇರುವಾಗಲೇ ಗೃಹ ಸಚಿವರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
![]()
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಸಂಜೆ ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ
ತೆರಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ, ಸರ್ಜರಿ ಸಂದರ್ಭದಲ್ಲಿ ಗೃಹ ಸಚಿವರ ಸ್ಥಾನವನ್ನು ಬದಲಾವಣೆ ಮಾಡಲಾಗುತ್ತಾ ಎನ್ನುವ ಕುತೂಹಲ ಉಂಟಾಗಿದೆ.
Home Minister Araga Jnanendra called by High command to Delhi.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm