ಬ್ರೇಕಿಂಗ್ ನ್ಯೂಸ್
14-05-22 10:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ರಾಜ್ಯ ವ್ಯಾಪ್ತಿಯಲ್ಲಿರುವ ಮಸೀದಿಗಳಲ್ಲಿ ಬೆಳಗಿನ ಆಝಾನ್ ಕರೆಗೆ ಧ್ವನಿವರ್ಧಕ ಬಳಸದಂತೆ ಧಾರ್ಮಿಕ ಗುರುಗಳು, ಜನಪ್ರತಿನಿಧಿಗಳು ಮೌಲಾನಗಳು ಮತ್ತು ಮಸೀದಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಿನ ಜಾವದ ಆಝಾನ್ ಸಂದರ್ಭದಲ್ಲಿ ಮಾತ್ರ ಯಾರು ಸಹ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡದಂತೆ ತೀರ್ಮಾನ ಪ್ರಕಟಿಸಲಾಯಿತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ, ಸುಪ್ರೀಂಕೋರ್ಟಿನ ಆದೇಶದ ಅನ್ವಯ ಹಾಗೂ ರಾಜ್ಯ ಸರಕಾರದ ಸುತ್ತೋಲೆಯನ್ನು ಎಲ್ಲರೂ ಗೌರವಿಸುವ ಜೊತೆಗೆ, ಯಾರು ಧ್ವನಿವರ್ಧಕಕ್ಕೆ ಪರವಾನಿಗೆ ಪಡೆದಿಲ್ಲವೋ ಅವರು ಕೂಡಲೇ ಕಾನೂನು ಕ್ರಮಗಳನ್ನು ಪಾಲಿಸಿ ಎಂದರು.
ದಿನಕ್ಕೆ ಐದು ಬಾರಿ ಆಝಾನ್ ಕರೆ ನೀಡಲಾಗುತ್ತಿದೆ. ಹಾಗಾಗಿ, ಬೆಳಗಿನ ಜಾವ ಮಾತ್ರ ಬಿಟ್ಟು, ಉಳಿದ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಕಾನೂನು ಮತ್ತು ಸರಕಾರವೇ ಅವಕಾಶ ನೀಡಿದೆ. ಇದು ಬರೀ ಮುಸ್ಲಿಮ್ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ, ಎಲ್ಲ ಧರ್ಮದ ಧಾರ್ಮಿಕ ಸಂಸ್ಥೆಗಳು, ಕಟ್ಟಡಗಳಿಗೂ ಅನ್ವಯ ಆಗುತ್ತದೆ ಎಂದು ಹೇಳಿದ್ದಾರೆ.
ಆಮೂಲಕ ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಮೈಕ್ ನಿಷೇಧಿಸಿರುವ ರಾಜ್ಯ ಸರಕಾರದ ಕ್ರಮಕ್ಕೆ ತಕ್ಕಂತೆ ಮೈಕ್ ಅಳವಡಿಸದೆ ಆಝಾನ್ ಕೂಗಲು ನಿರ್ಧರಿಸಲಾಗಿದೆ.
Muslim community leaders have appealed to all mosques in Karnataka not to use loudspeakers for the early morning azaan fajr, in line with the Supreme Court order that bans the use of loudspeakers from 10:00 p.m to 6:00 a.m. For the rest of the prayers through the day, loudspeakers will be used within permitted noise levels, community leaders decided. Ameer-E-Shariat of Karnataka, Moulana Sageer Ahmed Rashadi chaired a meeting of community leaders that included the ulema, legal experts and elected representatives and announced this decision.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm