ಬ್ರೇಕಿಂಗ್ ನ್ಯೂಸ್
16-05-22 02:32 pm HK Desk News ಕರ್ನಾಟಕ
ಮಂಡ್ಯ, ಮೇ 16: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೈಗೊಂಡಿರುವ ಬೆನ್ನಲ್ಲೇ ನಂಜನಗೂಡಿನ ಜಾಮಿಯಾ ಮಸೀದಿ ಬಗ್ಗೆಯೂ ಉತ್ಖನನ ಆಗಬೇಕೆಂಬ ಅಭಿಯಾನ ಶುರುವಾಗಿದೆ. ಜಾಮಿಯಾ ಮಸೀದಿ ಕುರಿತಾಗಿ 1001 ಹನುಮ ಭಕ್ತರು ಸೇರಿ ಹೈಕೋರ್ಟ್ನಲ್ಲಿ ದಾವೆ ಹೂಡಲು ಸಿದ್ಧತೆ ನಡೆಸಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯ ದೇವಸ್ಥಾನ ಆಗಿತ್ತು. ಮಸೀದಿಯ ಗೋಡೆಗಳು, ಅಲ್ಲಿ ಕಂಡುಬರುವ ಕುರುಹುಗಳು ದೇವಸ್ಥಾನವನ್ನು ಹೋಲುತ್ತಿವೆ. ಅದಕ್ಕೇನು ಉತ್ಖನನವೇ ಆಗಬೇಕಿಲ್ಲ. ಈ ಬಗ್ಗೆ ಅಧ್ಯಯನ ಕೈಗೊಳ್ಳಲು ಪುರಾತತ್ವ ಇಲಾಖೆ ಮತ್ತು ಸಂಬಂಧಪಟ್ಟ ಸಚಿವರಿಗೆ ಮೊದಲು ದೂರು ನೀಡಲಾಗುವುದು. ಸರ್ಕಾರದಿಂದ ನ್ಯಾಯ ಸಿಗುವುದಿಲ್ಲ ಎಂದಾದಲ್ಲಿ ನಾವು ಕೋರ್ಟ್ ಮೆಟ್ಟಿಲು ಏರುತ್ತೇವೆ ಎಂದು ಭಜರಂಗ ಸೇನೆಯ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.
ಈಗಾಗಲೇ ಹೈಕೋರ್ಟ್ ಮೆಟ್ಟಿಲೇರುವ ಬಗ್ಗೆ ವಕೀಲರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳು ಹೈಕೋರ್ಟ್ನಲ್ಲಿ ದಾವೆ ಹೂಡಲಿದ್ದೇವೆ. ಕಾನೂನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣಕ್ಕೆ ಸಂಬಂಧಿಸಿ 1001 ಮಂದಿ ದಾವೆ ಹೂಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಜಾಮಿಯಾ ಮಸೀದಿ ಹಿಂದೆ ಆಂಜನೇಯಸ್ವಾಮಿ ದೇವಸ್ಥಾನ ಆಗಿತ್ತು. ಇಲ್ಲಿ ಸಾಕಷ್ಟು ಕುರುಗಳು ಇವೆ. ಬಾಬ್ರಿ ಮಸೀದಿ ಮತ್ತು ಜ್ಞಾನವಾಪಿ ಮಸೀದಿಗಿಂತಲೂ ಹೆಚ್ಚು ಕುರುಹು ಇಲ್ಲಿದೆ. ಹೀಗಾಗಿ ಇದನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಮಂಜುನಾಥ್ ಹೇಳಿದ್ದಾರೆ.
Weeks after staging a protest in front of Jamia Masjid in Srirangapatna, 18km from Mysuru and the capital of erstwhile ruler Tipu Sultan, urging the Karnataka government to stop the ASI site from being used as a prayer hall, a group of activists have submitted a petition to the Mandya deputy commissioner seeking permission to offer pooja at the mosque.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm