ಬ್ರೇಕಿಂಗ್ ನ್ಯೂಸ್
17-05-22 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಮುಯ್ಯಿಗೆ ಮುಯ್ಯಿ ಎನ್ನುವ ರೀತಿ ಸುಪ್ರೀಂ ಕೋರ್ಟ್ ನಿಯಮಕ್ಕೆ ತಕ್ಕಂತೆ ಆಜಾನ್ ಕೂಗುವ ಸಮಯವನ್ನೇ ಮಾರ್ಪಾಡು ಮಾಡಲಾಗಿದೆ. ರಾಜ್ಯದ ಎಲ್ಲ ಮಸೀದಿಗಳಲ್ಲಿ ಪ್ರತಿದಿನ ಬೆಳಗಿನ ಜಾವ 5 ಗಂಟೆಯ ಬದಲು 6 ಗಂಟೆಗೆ ಆಜಾನ್ ಕೂಗಲು ತೀರ್ಮಾನಿಸಲಾಗಿದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮತ್ತು ರಾಜ್ಯ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ವರೆಗಿನ ನಿಷೇಧ ಸಮಯದಲ್ಲಿ ಆಜಾನ್ ಕೂಗದೆ ಬೆಳಗ್ಗಿನ ಸಮಯದಲ್ಲಿ ಒಂದು ಗಂಟೆ ವಿಳಂಬಿಸಿ ಆಜಾನ್ ಕೂಗಲು ನಿರ್ಧರಿಸಲಾಗಿದೆ. ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್-ಎ-ಹಿಂದ್ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮುಖಂಡ ಉಮರ್ ಶರೀಫ್, ಸಭೆಯಲ್ಲಿ ಎಲ್ಲರೂ ಸಹಮತ ಸೂಚಿಸಿದ್ದಾರೆ. ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.
ಬೆಳಗ್ಗೆ 6 ಗಂಟೆ ಬಳಿಕ ಮೈಕ್ ಬಳಸಲು ಎಲ್ಲ ಮಸೀದಿಗಳೂ ಪೊಲೀಸರಿಂದ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗುವುದು. ಆಜಾನ್ಗೆ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ವಿರೋಧವಿಲ್ಲ. ಈ ಹಿನ್ನೆಲೆಯಲ್ಲಿ ಬೆಳಗ್ಗಿನ ಆಜಾನ್ ಕೂಗುವುದನ್ನು ಒಂದು ಗಂಟೆ ವಿಳಂಬ ಮಾಡಲಾಗಿದೆ ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಮೊಹಮ್ಮದ್ ಷಫಿ ಸಾ ಅದಿ ತಿಳಿಸಿದ್ದಾರೆ.
Big change Azaan timing: A major decision has been taken at a meeting of Muslim religions for all the mosques in the Karnataka, change the Azaan timing at 6 am instead of 5 am every day.At the Shariat-e-Hind Organization meeting, Muslim leaders, mulwis are scheduled to use the loudspeaker to Azaan at 6 am.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm