ಬ್ರೇಕಿಂಗ್ ನ್ಯೂಸ್
18-05-22 11:49 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭ್ಯವಾಗುವ ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಕಡೆಯಿಂದ ಅಚ್ಚರಿಯ ಹೆಸರುಗಳು ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸಾಮಾನ್ಯ ವರ್ಗದಿಂದ ಲಿಂಗಾಯತ ಕೋಟಾದ ಬಿ.ವೈ.ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಅವರ ಪೈಕಿ ಒಬ್ಬರಿಗೆ ಸ್ಥಾನ ಲಭಿಸಬಹುದು. ಮಹಿಳಾ ಕೋಟಾದಿಂದ ಗೀತಾ ವಿವೇಕಾನಂದ ಅಥವಾ ತೇಜಸ್ವಿನಿ ಅನಂತಕುಮಾರ್ ಹೆಸರಿದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಈ ಸ್ಥಾನ ನೀಡಬೇಕು ಎಂಬ ಚರ್ಚೆ ಇದೆ. ಪರಿಶಿಷ್ಟ ಸಮುದಾಯದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರಿಗೆ ಟಿಕೆಟ್ ನೀಡಬೇಕೆಂಬ ಮಾತು ಕೇಳಿಬರುತ್ತಿದೆ.
ಇದೇ ವೇಳೆ, ಇತರ ಹಿಂದುಳಿದ ವರ್ಗದಿಂದ ಎರಡು ಹೊಸ ಹೆಸರು ಕೇಳಿಬರುತ್ತಿವೆ. ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಹಿಂದೆ ಬಿಜೆಪಿ ಕಚೇರಿಯ ಕಾರ್ಯದರ್ಶಿಯೂ ಆಗಿದ್ದ ಕೇಶವ್ ಪ್ರಸಾದ್ ಹೆಸರು ಪ್ರಸ್ತಾಪವಾಗಿದೆ. ಅಲ್ಲದೆ, ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಅವರ ಹೆಸರನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
The Karnataka State Election Commission on Tuesday told the High Court of Karnataka that the State government had taken away its powers making it unable to hold elections to Zilla Panchayat and Taluk Panchayats as mandated by the Supreme Court.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm