ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm