ಬ್ರೇಕಿಂಗ್ ನ್ಯೂಸ್
18-05-22 03:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 18: ರಾತ್ರಿ ಸುರಿದ ಮಳೆಗೆ ಇಬ್ಬರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೈಪ್ಲೈನ್ ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಇಬ್ಬರು ಕಾರ್ಮಿಕರು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಉಲ್ಲಾಳ ಉಪನಗರ ಉಪಕಾರ್ ಲೇಔಟ್ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಇವರ ಜೊತೆಗಿದ್ದ ತ್ರಿಲೋಕ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಸಂಬಂಧ ಕಾವೇರಿ ಐದನೇ ಹಂತದ ಯೋಜನೆ ಇಂಜಿನಿಯರ್ ರಮೇಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ನಿನ್ನೆ ಮೂವರು ಕಾರ್ಮಿಕರು ಕೆಲಸ ಮಾಡ್ತಿದ್ರು. ಆಕ್ಸಿಡೆಂಡಲೀ ಘಟನೆ ನಡೆದಿದೆ, ಇದರ ಬಗ್ಗೆ ಬೇಸರವಿದೆ. ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಸಂಸ್ಥೆಗೆ ಗುತ್ತಿಗೆ ಕೊಡಲಾಗಿತ್ತು. ಕೇವಲ ಪೈಪ್ ಗೆ ಒಂದು ಹೋಲ್ ಮಾಡುವ ಕೆಲಸ ಮಾತ್ರವಿತ್ತು. ಹೀಗಾಗಿ ಮೂವರು ಕಾರ್ಮಿಕರ ಅಗತ್ಯ ಮಾತ್ರವಿತ್ತು. ಒಬ್ಬ ಬಚಾವ್ ಆಗಿ ಬಂದಿದ್ದಾನೆ, ಒಟ್ಟು 480 ಕೋಟಿ ಪ್ರಾಜೆಕ್ಟ್ ಇದು. ಘಟನೆ ಸಂಬಂಧ ಸೂಕ್ತ ತನಿಖೆಯಾಗಲಿ, ಗುತ್ತಿಗೆದಾರರಿಂದ ಪರಿಹಾರ ಕೊಡಿಸುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಇಬ್ಬರು ಕಂಟ್ರಾಕ್ಟರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ನಿರ್ಲಕ್ಷ್ಯ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದಾರೆ.
As many as two rain-related deaths were reported in Bengaluru on Wednesday as heavy showers cause widespread waterlogging and power cuts across the city. Two labourers were found dead at a pipeline work site in West Bengaluru’s Ullal on Wednesday morning.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm