ಬ್ರೇಕಿಂಗ್ ನ್ಯೂಸ್
20-05-22 02:13 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20 : ವಿದೇಶದ ಸಂಸತ್ತಿನಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಡಿಂಡಿಮ ಮೊಳಗಿದೆ. ಉತ್ತರ ಅಮೆರಿಕಾದ ಕೆನಡಾದ ಸಂಸತ್ತಿನಲ್ಲಿ ಕರ್ನಾಟಕ ಮೂಲದ ಸಂಸದರೊಬ್ಬರು ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ನಿವಾಸಿ ಚಂದ್ರ ಆರ್ಯ ಎಂಬವರು 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ತಾವು ಸಂಸತ್ತಿನಲ್ಲಿ ಕನ್ನಡದಲ್ಲಿ ನಾಲ್ಕು ವಾಕ್ಯಗಳನ್ನು ಮಾತನಾಡಿ ತನ್ನ ಮಾತೃಭಾಷೆಯೆಂದು ಹೇಳಿ ಭಾಷಾ ಪ್ರೇಮ ಮೆರೆದಿದ್ದಾರೆ.
ಚಂದ್ರ ಆರ್ಯ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರನಾಗಿದ್ದು ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದರು. ಬಳಿಕ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು. ಆನಂತರ ಕೆನಡಾದಲ್ಲಿ ಉದ್ಯೋಗ ಕಂಡುಕೊಂಡು ಅಲ್ಲಿಯೇ ನೆಲೆಸಿದ್ದರು.
ಈ ಬಗ್ಗೆ ಚಂದ್ರ ಆರ್ಯ ಟ್ವೀಟ್ ಮಾಡಿದ್ದು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಬರೆದುಕೊಂಡಿದ್ದು ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Canada MP Chandra Arya became the first to speak Kannada in a Parliament outside India. While addressing the house, he said in his native language, "Elladaru iru enthadaru iru endendigu nee Kannadavaagiru", which roughly translates to wherever you are, however you are, be a Kannadiga forever."I spoke in my mother tongue (first language) Kannada in Canadian parliament. This beautiful language has long history and is spoken by about 50 million people.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm