ಬ್ರೇಕಿಂಗ್ ನ್ಯೂಸ್
20-05-22 10:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಬೆಂಗಳೂರು ಏರ್ಪೋರ್ಟಲ್ಲಿ ಬಾಂಬ್ ಇದೆಯೆಂದು ಹುಸಿ ಬಾಂಬ್ ಕರೆ ಮಾಡಿ, ತನ್ನ ಭಾವನನ್ನೇ ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಏರ್ಪೋರ್ಟ್ ಲ್ಯಾಂಡ್ ನಂಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಬಾಂಬ್ ಇಟ್ಟಿದ್ದಾಗಿ ಹೇಳಿಕೊಂಡಿದ್ದ. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು ತಪಾಸಣೆ ನಡೆಸಿದ್ದಾರೆ. ಆನಂತರ ಇದು ಹುಸಿ ಕರೆ ಎನ್ನುವುದು ದೃಢಪಟ್ಟಿತ್ತು. ಪೊಲೀಸರು ಕರೆ ಮಾಡಿದ ವ್ಯಕ್ತಿಯನ್ನು ಬೆನ್ನತ್ತಿದ್ದು ವಶಕ್ಕೆ ಪಡೆದಿದ್ದಾರೆ. ಕರೆ ಮಾಡಿದ ವೇಳೆ, ಆತ ತನ್ನ ಹೆಸರನ್ನೂ ಹೇಳಿದ್ದು ಇಂಥ ಜಾಗದಿಂದ ಮಾತನಾಡುತ್ತಿರುವುದಾಗಿ ಹೇಳಿದ್ದ.

ಆದರೆ ಕರೆ ಮಾಡಿದ್ದ ಮೊಬೈಲ್ ನಂಬರ್ ಆಧರಿಸಿ ತನಿಖೆ ನಡೆಸಿದಾಗ ಸುಭಾಶಿಷ್ ಗುಪ್ತಾ ಎಂಬ ಬಿಹಾರ ಮೂಲದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ವಿಚಾರಣೆ ನಡೆಸಿದಾಗ, ತಾನೇ ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದು ತನ್ನ ಅಕ್ಕನಿಗೆ ವಂಚಿಸಿ ಡೈವೋರ್ಸ್ ನೀಡಿದ್ದ ಭಾವನನ್ನು ಜೈಲಿಗೆ ಕಳುಹಿಸಲು ಪ್ಲಾನ್ ಮಾಡಿರುವ ವಿಚಾರ ತಿಳಿಸಿದ್ದಾನೆ. ಸುಭಾಶಿಷ್ ಈ ಹಿಂದೆ ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಕೆಲಸಕ್ಕಿದ್ದು ಆನಂತರ ಕೆಲಸ ಬಿಟ್ಟಿದ್ದ.
ಹತ್ತು ವರ್ಷಗಳ ಹಿಂದೆ ತನ್ನ ಅಕ್ಕನನ್ನು ಮದುವೆಯಾಗಿದ್ದ ವ್ಯಕ್ತಿ ಆಕೆಯನ್ನು ಬಿಟ್ಟು ಬೇರೆ ಮದುವೆಯಾಗಿದ್ದ. ಈ ಬಗ್ಗೆ ದ್ವೇಷ ಹೊಂದಿದ್ದ ಸುಭಾಶಿಷ್, ಅಕ್ಕನಿಗೆ ವಂಚಿಸಿದವನನ್ನು ಜೈಲು ಪಾಲು ಮಾಡಬೇಕೆಂದು ಪ್ಲಾನ್ ಹಾಕಿ, ಏರ್ಪೋರ್ಟಿಗೆ ಕರೆ ಮಾಡಿ ಆತನ ಹೆಸರು ಹೇಳಿದ್ದ. ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜ ವಿಷಯ ಬಾಯಿಬಿಟ್ಟಿದ್ದಾನೆ.
The security apparatus at the Kempegowda International Airport in Bengaluru went into a tizzy in the wee hours of Friday following a hoax call about the presence of a bomb. According to police, the airport police control room received a call at about 3.45 AM resulting in a vigorous drill for the security personnel deployed there. After about three and half hours of search, the officials concluded that it was a hoax call.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm