ಬ್ರೇಕಿಂಗ್ ನ್ಯೂಸ್
22-05-22 02:36 pm Bengalore Correspondent ಕರ್ನಾಟಕ
ಬೆಂಗಳೂರು ಮೇ 22: ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮನಗಳಿಗೆ ತಲಾ ರೂ.25 ಸಾವಿರ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆದೇಶಿಸಿದ್ದರು. ಅದರಂತೆ ಕಳೆದ ಮೂರು ದಿನಗಳಿಂದ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ನೀರು ನುಗ್ಗಿದ ಮನೆಗಳನ್ನು ಮಹಜರು ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳ ಪಡೆದಿದ್ದು, ಶನಿವಾರದಿಂದ ಪರಿಹಾರ ಮೊತ್ತವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪೂರ್ವ ವಲಯದಲ್ಲಿ ಅತೀ ಹೆಚ್ಚು 714 ಮನೆಗಳು ಪ್ರವಾಹಕ್ಕೆ ತುತ್ತಾಗಿವೆ. ಬೊಮ್ಮನಹಳ್ಳಿ 147 ಮನೆಗಳಿಗೆ ಮಳೆ ನೀರು ನುಗ್ಗಿದೆ ತಲಾ ರೂ.25 ಸಾವಿರದಂತೆ 3,453 ಸಂತ್ರಸ್ತರಿಗೆ ಒಟ್ಟು ರೂ.8.63 ಲಕ್ಷ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
Bengaluru rains, 3,000 homes washed away, BBMP announces 25 thousand as compensation. Two people were killed in Bengaluru, around 3,000 houses flooded, and properties worth lakhs of rupees were damaged in heavy rain that battered the city on Tuesday night.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm