ಬ್ರೇಕಿಂಗ್ ನ್ಯೂಸ್
26-05-22 10:26 pm HK News Desk ದೇಶ - ವಿದೇಶ
ಕಲ್ಲಿಕೋಟೆ, ಮೇ 26 : ನಾಡಿನ ಸೌಹಾರ್ದತೆಯನ್ನು ಧ್ವಂಸ ಮಾಡುವ ಕಾರ್ಯಾಚರಣೆ, ಭಾಷಣ, ಘೋಷಣೆಗಳನ್ನು ಕೂಗಿ ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡಿಸುವ ಸಮಾಜದ್ರೋಹಿ ಸಂಘಟನೆಗಳನ್ನು ಮುಸ್ಲಿಂ ಸಮುದಾಯ ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್. ಜಾಫರ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಎಸ್ ಎಸ್ ಎಫ್ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಆಲಪ್ಪುಝದಲ್ಲಿ ಸಣ್ಣ ಪ್ರಾಯದ ಬಾಲಕ ಕೊಲೆ ಬೆದರಿಕೆಯ ಘೋಷಣೆ ಕೂಗಿರುವುದು ಆತಂಕಕಾರಿ ಬೆಳವಣಿಗೆ. ಈ ರೀತಿಯ ಘೋಷಣೆಗಳನ್ನು ಶಾಂತಿ, ಸೌಹಾರ್ದ ಬಯಸುವ ಪ್ರಜ್ಞಾವಂತ ಜನತೆ ವಿರೋಧಿಸುವಾಗ, ಆ ಕೃತ್ಯ ಮಹತ್ವದ ಕಾರ್ಯವೆಂಬಂತೆ ಬಿಂಬಿಸಿ ಸಮರ್ಥನೆಯೊಂದಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂಗ ಪ್ರವೇಶ ಮಾಡಿದೆ. ಸಣ್ಣ ಪ್ರಾಯದ ಮಕ್ಕಳ ಮನಸ್ಸಿಗೆ ಸ್ನೇಹ ಸಂದೇಶಗಳನ್ನು ಕಲಿಸುವ ಬದಲು ದ್ವೇಷದ ಬೀಜ ಬಿತ್ತುವ ರಾಜಕೀಯ ನೀತಿ ಮಾನವತೆಯ ವಿರೋಧಿ ಎಂದು ಹೇಳಿದರು.
ಇಸ್ಲಾಂ ಧರ್ಮದ ಬಗ್ಗೆ ಜನತೆ ತಪ್ಪು ಕಲ್ಪನೆ ಇಡುವ ರೀತಿಯಲ್ಲಿ ಕಾರ್ಯಾಚರಣೆ ಮಾಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಬೆಂಬಲಿಸದೆ ಸಂಪೂರ್ಣವಾಗಿ ಬಹಿಷ್ಕಾರ ಮಾಡಬೇಕು ಎಂದವರು ಕರೆ ನೀಡಿದರು.
ಎಸ್ ಎಸ್ ಎಫ್ ಕೇರಳ ರಾಜ್ಯಾಧ್ಯಕ್ಷ ಕೆ.ವೈ.ನಿಝಾಮುದ್ದೀನ್ ಫಾಳಿಲಿ ಅಧ್ಯಕ್ಷತೆ ವಹಿಸಿದ್ದರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಗಳಾದ ಹಾಮಿದಲಿ ಸಖಾಫಿ, ನಿಯಾಝ್, ಕೆ.ಬಿ.ಬಶೀರ್ ಉಪಸ್ಥಿತರಿದ್ದರು.
Mangalore Muslims should ban PFI organisation slams SSF.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm