ಬ್ರೇಕಿಂಗ್ ನ್ಯೂಸ್
03-06-22 09:40 pm HK News Desk ದೇಶ - ವಿದೇಶ
ಕಾನ್ಪುರ, ಜೂನ್ 3: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇತ್ತೀಚೆಗೆ ಟಿವಿ ಚರ್ಚೆ ಒಂದರಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಮಹಮ್ಮದ್ ಪೈಗಂಬರ್ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಕಾನ್ಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಅದರಂತೆ ಇಂದು ಹರತಾಳ ನಡೆದಿದ್ದು ನಗರದ ಪರೇಡ್ ಚೌಕ್ ನಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಿಸಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ, ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಸೇರಿ ಪರಸ್ಪರ ಕಲ್ಲು ತೂರಾಟ ನಡೆಸಿವೆ. ಶುಕ್ರವಾರ ಮಧ್ಯಾಹ್ನ ಮಸೀದಿಗೆ ಬಂದಿದ್ದ ಮುಸ್ಲಿಮರ ಒಂದು ಗುಂಪು ಅಲ್ಲಿಂದಲೇ ಬೀದಿಗೆ ಇಳಿದಿತ್ತು. ಪರೇಡ್ ಚೌಕ್ ಮಾರುಕಟ್ಟೆ ಬಳಿ ಜನರು ಸೇರುತ್ತಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ, ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಪುಣೆ ಮತ್ತು ದಕ್ಷಿಣ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನೂಪುರ್ ಶರ್ಮಾ, ಇಸ್ಲಾಂ ಬಗ್ಗೆ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಆಧರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಟೀಕಿಸಿದ್ದರು. ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ ಅನ್ನುವ ವಾದಕ್ಕೆ ಪ್ರತಿಯಾಗಿ ಹೇಳಿಕೆ ಕೊಟ್ಟಿದ್ದ ನೂಪುರ್ ಶರ್ಮಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಜಾಲತಾಣದಲ್ಲಿ ಶರ್ಮಾ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ರೇಪ್ ಮಾಡುತ್ತೇವೆ. ಮನೆಯವರನ್ನು ಕೊಲ್ಲುತ್ತೇವೆ ಎಂದು ಆಕೆಗೆ ಬೆದರಿಕೆ ಹಾಕಲಾಗಿದೆ. ಈ ರೀತಿ ಬೆದರಿಕೆ ಒಡ್ಡಿದವರ ಸ್ಕ್ರೀನ್ ಶಾಟ್ ತೆಗೆದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.
Hundreds clashed in Kanpur after a Muslim organization called to shut down shops at the Parade Market - one of the biggest wholesale markets in the city - over the alleged comments made by BJP leader Nupur Sharma about Prophet Mohammed in a televised debate.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 09:37 pm
HK News Staffer
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm