ಬ್ರೇಕಿಂಗ್ ನ್ಯೂಸ್
08-06-22 11:35 am HK News Desk ದೇಶ - ವಿದೇಶ
ಲಕ್ನೋ, ಜೂನ್ 8: ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದೊಳಗೆ ವಿಡಿಯೋ ಚಿತ್ರೀಕರಣ ಸಹಿತ ಸಮೀಕ್ಷೆ ನಡೆಸಲು ಆದೇಶ ಮಾಡಿದ್ದ ವಾರಣಾಸಿ ನ್ಯಾಯಾಲಯದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಒಡ್ಡಲಾಗಿದೆ.
ಜಡ್ಜ್ ತನಗೆ ಬೆದರಿಕೆ ಪತ್ರ ಬಂದಿರುವುದನ್ನು ಉತ್ತರ ಪ್ರದೇಶದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ವಾರಣಾಸಿ ಪೊಲೀಸ್ ಆಯುಕ್ತರಿಗೆ ಜಡ್ಜ್ ಮಾಹಿತಿ ನೀಡಿದ್ದಾರೆ.
ಖಾಸಿಫ್ ಅಹ್ಮದ್ ಸಿದ್ದಿಕಿ ಎಂಬ ವ್ಯಕ್ತಿಯು ಆಗಜ್ ಮೂವ್ಮೆಂಟ್ ಸಂಘಟನೆಯ ಪರವಾಗಿ ಕೈಬರಹದಲ್ಲಿ ಪತ್ರ ಬರೆದಿದ್ದು, ಮಸೀದಿ ಸಮೀಕ್ಷೆಗೆ ಆದೇಶ ಮಾಡಿರುವುದನ್ನು ಪ್ರಶ್ನೆ ಮಾಡಿದ್ದಾನೆ. ಪತ್ರವನ್ನು ರಿಜಿಸ್ಟರ್ ಪೋಸ್ಟ್ ಮೂಲಕ ನ್ಯಾಯಾಧೀಶರಿಗೆ ಅಂಚೆಯ ಮೂಲಕ ಕಳುಹಿಸಲಾಗಿತ್ತು.
ಜಡ್ಜ್ ಗೆ ಬೆದರಿಕೆ ಬಂದಿರುವುದನ್ನು ವಾರಣಾಸಿ ಪೊಲೀಸ್ ಆಯುಕ್ತ ಗಣೇಶ್ ದೃಢಪಡಿಸಿದ್ದು, ಉಪಾಯುಕ್ತರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೆ, ನ್ಯಾಯಾಧೀಶರಿಗೆ 9 ಮಂದಿ ಪೊಲೀಸರ ಭದ್ರತೆ ನೀಡಲಾಗಿದೆ.
Varanasi Civil Judge Ravi Kumar Diwakar said on Tuesday that he received a threat letter from a man named Kashif Ahmed Siddiqui of Islamic Aghaz Movement. Ravi Diwakar is the judge who had ordered a survey at the disputed Gyanvapi- Kashi Vishwanath complex.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm