ಬ್ರೇಕಿಂಗ್ ನ್ಯೂಸ್
14-06-22 11:14 am HK News Desk ದೇಶ - ವಿದೇಶ
ಶ್ರೀನಗರ, ಜೂ 14: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.
ಮೃತ ಭಯೋತ್ಪಾದಕರು ಜೂನ್ 6 ರಂದು ಸೊಪೂರ್ ಅರಣ್ಯದಲ್ಲಿ ಸಿಕ್ಕ ಗುಂಪಿನ ಭಾಗವಾಗಿದ್ದರು. ಗುಂಡಿನ ದಾಳಿಯಲ್ಲಿನ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಮೃತಪಟ್ಟಿದ್ದಾನೆ. ಮುಂಬರುವ ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಉಗ್ರರ ಗುಂಪೊಂದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಶ್ರೀನಗರ ಪೊಲೀಸರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇದೇ ಭಯೋತ್ಪಾದಕರ ಗುಂಪು, ಸೊಪೂರ್ ಎನ್ಕೌಂಟರ್ನಿಂದ ತಪ್ಪಿಸಿಕೊಂಡಿತ್ತು. ನಾವು ಅವರ ಚಲನವಲನದ ಮೇಲೆ ನಿಗಾ ಇರಿಸಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಿದರು.
Srinagar: In swift anti-terror action Jammu Kashmir police killed two LeT terrorists including one Pakistan terrorists in Bemina area of Srinagar, who were planning a terror attack on Amarnath Yatra. Terrorists tasked by handlers in Pakistan to attack Amarnath Yatra were killed by the Jammu and Kashmir Police, informed IGP Kashmir.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm