ಬ್ರೇಕಿಂಗ್ ನ್ಯೂಸ್
14-06-22 11:14 am HK News Desk ದೇಶ - ವಿದೇಶ
ಶ್ರೀನಗರ, ಜೂ 14: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜನೆ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮಾಹಿತಿ ನೀಡಿದ್ದಾರೆ.
ಮೃತ ಭಯೋತ್ಪಾದಕರು ಜೂನ್ 6 ರಂದು ಸೊಪೂರ್ ಅರಣ್ಯದಲ್ಲಿ ಸಿಕ್ಕ ಗುಂಪಿನ ಭಾಗವಾಗಿದ್ದರು. ಗುಂಡಿನ ದಾಳಿಯಲ್ಲಿನ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಹಂಜಲ್ಲಾ ಮೃತಪಟ್ಟಿದ್ದಾನೆ. ಮುಂಬರುವ ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಉಗ್ರರ ಗುಂಪೊಂದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಶ್ರೀನಗರ ಪೊಲೀಸರು ಶ್ರೀನಗರದ ಬೆಮಿನಾ ಪ್ರದೇಶದಲ್ಲಿ ಒಬ್ಬ ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಇದೇ ಭಯೋತ್ಪಾದಕರ ಗುಂಪು, ಸೊಪೂರ್ ಎನ್ಕೌಂಟರ್ನಿಂದ ತಪ್ಪಿಸಿಕೊಂಡಿತ್ತು. ನಾವು ಅವರ ಚಲನವಲನದ ಮೇಲೆ ನಿಗಾ ಇರಿಸಿ ಹತ್ಯೆ ಮಾಡಲಾಗಿದೆ ಎಂದು ವಿವರಿಸಿದರು.
Srinagar: In swift anti-terror action Jammu Kashmir police killed two LeT terrorists including one Pakistan terrorists in Bemina area of Srinagar, who were planning a terror attack on Amarnath Yatra. Terrorists tasked by handlers in Pakistan to attack Amarnath Yatra were killed by the Jammu and Kashmir Police, informed IGP Kashmir.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm